ರಷ್ಯಾದಲ್ಲಿ 8.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಜಪಾನ್ ಫೆಸಿಫಿಕ್ ಸಾಗರ ತೀರದಲ್ಲಿ ಸುನಾಮಿ ಅಪ್ಪಳಿಸಿದೆ. ಈ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 2011 ರ ಬಳಿಕ ಇಂತಹದ್ದೊಂದು ಪ್ರಬಲ ಭೂಕಂಪ ಸಂಭವಿಸಿರುವುದು ಇದೇ ಮೊದಲು. ರಷ್ಯಾದ ಪೆಟ್ರೋಪಾವ್ಲೋವ್ಸ್ಕ್ ನಿಂದು…
ನವದೆಹಲಿ : ಆಪರೇಶನ್ ಸಿಂಧೂರ ಹೆಸರಿನಲ್ಲಿ ಭಾರತೀಯ ಸೇನೆ ನಡೆಸಿದ ದಾಳಿಯಲಲಿ ನೂರಕ್ಕೂ ಹೆಚ್ಚು ಉಗ್ರರು ಬಲಿಯಾಗಿದ್ದಾರೆ. ಉಗ್ರರ ವಿರುದ್ಧ ಭಾರತೀಯ ಸೇನಾ ಕಾರ್ಯಾಚರಣೆ ಕುರಿತು ಮಾಹಿತಿ ನೀಡಲು ಬೆಳಿಗ್ಗೆ 10 ಕ್ಕೆ ರಕ್ಷಣಾ ಹಾಗೂ ವಿದೇಶಾಂಗ ಇಲಾಖೆ…
ಕಾರ್ತಿಕ ಮಾಸದ ಪ್ರಯುಕ್ತ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಸ್ವಾಮಿಯವರ ವಿಶೇಷ ಪೂಜೆ ಹಾಗೂ ಹೂವಿನ ಅಲಂಕಾರ ಅದ್ದೂರಿಯಾಗಿ ನೆರವೇರಿತು. ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮಹಾಸಂಸ್ಥ ಗೋಡೆಕೆರೆ ಜಗದ್ಗುರು ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಸ್ವಾಮಿಯವರ ಕಾರ್ತಿಕ ಮಾಸದಲ್ಲಿ ಸೋಮವಾರ ಲಕ್ಷ ದೀಪೋತ್ಸವ…
ಕಾರ್ತಿಕ ಮಾಸದ ಪ್ರಯುಕ್ತ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಸ್ವಾಮಿಯವರ ವಿಶೇಷ ಪೂಜೆ ಹಾಗೂ ಹೂವಿನ ಅಲಂಕಾರ ಅದ್ದೂರಿಯಾಗಿ ನೆರವೇರಿತು. ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮಹಾಸಂಸ್ಥ ಗೋಡೆಕೆರೆ ಜಗದ್ಗುರು ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಸ್ವಾಮಿಯವರ ಕಾರ್ತಿಕ ಮಾಸದಲ್ಲಿ ಸೋಮವಾರ ಲಕ್ಷ ದೀಪೋತ್ಸವ…