ತುಮಕೂರು : ಸಮಾಜ ಕಲ್ಯಾಣ ಇಲಾಖೆಯ ಅಧೀನದ ಕ್ರೈಸ್ ವಸತಿ ಶಾಲೆಗಳ ಖಾಯಂ ಶಿಕ್ಷಕರು/ನೌಕರರು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದು, ಅವರ ವಿಡಿಕೆಗಳವಿಧ ಬೇನ್ನು ಈಡೇರಿಸುವುದರ ಸಲುವಾಗಿ ಇಂದು ನಗರದ ಮಹಾನಗರ ಪಾಲಿಕೆಯ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಯ (ಬಿ.ಜಿ.ಎಸ್. ವೃತ್ತ) ಮುಂಭಾಗದಿಂದ ಜಿಲ್ಲಾಧಿಕಾರಿಗಳ…