Block Post

ವಕೀಲರ ಮೇಲಿನ ಹಲ್ಲೆ ಖಂಡಿಸಿ ವಕೀಲರ ಪ್ರತಿಭಟನೆ ; ನ್ಯಾಯಾಲಯ ಕಲಾಪದಿಂದ ಹೊರಗುಳಿದ ವಕೀಲರು

ತುಮಕೂರು: ನಗರದ ನ್ಯಾಯಾಲಯ ಆವರಣದಲ್ಲಿ ಸೋಮವಾರ ಹಿರಿಯ ವಕೀಲರಾದ ಎಂ.ಸಿ. ರವೀಶ್ ಅವರ ಮೇಲೆ ಬಿ.ಎ. ನಿರಂಜನ್ ಎಂಬುವವರು ಹಲ್ಲೆ ನಡೆಸಿದ್ದನ್ನು ಖಂಡಿಸಿ ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ವಕೀಲರು ಮಂಗಳವಾರ ಪ್ರತಿಭಟನೆ ನಡೆಸಿ ನ್ಯಾಯಾಲಯ ಕಲಾಪಗಳಲ್ಲಿ ಭಾಗವಹಿಸದೆ ಕಲಾಪಗಳಿಂದ ದೂರ…

ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದವರಿಗೆ ಬಿತ್ತು ಸಜೆ

ತುಮಕೂರು:ದಿನಾಂಕ:6-6-2022ರಂದು ನಗರದ ಮರಳೂರು ದಿಣ್ಣೆ, ಅಂಕಿತ ಶಾಲೆ ಬಳಿ ಟಾಟಾ ಸಫಾರಿ ವಾಹನದಲ್ಲಿ 10ಕೆ.ಜಿ 669 ಗ್ರಾಂ ಗಾಂಜಾ ಸೊಪ್ಪು ಮತ್ತು ಎಂ.ಡಿ.ಎಂ.ಎ ನಿಷೇಧಿತ ಕ್ರಿಸ್ಟಲ್ 4.05ಗ್ರಾಂ ಮಾರುತ್ತಿದ್ದ ಅಸಾದುಲ್ಲಾ ಷರೀಫ್ ಮತ್ತು ಅಯೂಬ್ ಪಾಷಾ ಎಂಬುವವರನ್ನು ಸಿಇ.ಎನ್.ಪೋಲೀಸರು ದಾಳಿ ಮಾಡಿ…

ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಪ್ರಾರಂಭಿಸಿದರೆ ಲಕ್ಷಾಂತರ ರೈತರೊಂದಿಗೆ ಪ್ರತಿಭಟನೆ-ಕೆ.ಟಿ.ಶಾಂತಕುಮಾರ್

ತುಮಕೂರು:ಹೇಮಾವತಿ ನಮ್ಮ ನೀರು ನಮ್ಮ ಹಕ್ಕು,ತುಮಕೂರು ಜಿಲ್ಲೆಗೆ ಈವರೆವಿಗೂ 24 ಟಿಎಂಸಿ ನೀರು ಹರಿದಿಲ್ಲ,ಆದರೆ ಮಾಗಡಿ ರಾಮನಗರಕ್ಕೆ ತೆಗೆದುಕೊಂಡು ಹೋಗಲು ಡಿ.ಕೆ.ಶಿವಕುಮಾರ್ ಸಂಚು ರೂಪಿಸಿ ಜಿಲ್ಲೆಯ ರೈತರಿಗೆ ವಂಚಿಸುತ್ತಿದ್ದಾರೆ,ನಮಗೆ ನೀರಿಗೆ ಭರವಿದೆ,ಹೇಮಾವತಿ ಕೆನಾಲ್ ಉದ್ಘಾಟನೆ ಆದ್ದರಿಂದ ಈವರೆವಿಗೂ ಗೋರೂರು ಡ್ಯಾಂನಿಂದ ೨೪…

ಜಮೀರ್‌ ಅಹಮ್ಮದ್‌ ಖಾನ್‌ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ತುಮಕೂರು ನಗರದಲ್ಲಿ ಪ್ರತಿಭಟನೆ

ತುಮಕೂರು: ಚಾಮರಾಜಪೇಟೆಯ ಶಾಸಕರಾದ ಬಿ.ಝಡ್.ಜಮೀರ್ ಅಹಮದ್ ಖಾನ್ ಅವರಿಗೆ ಮುಂದಿನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ, ಅಲ್ಪಸಂಖ್ಯಾತರು ಹಾಗೂ ವಿವಿಧ ಸಮುದಾಯಗಳ ಜನರು ನಗರ ಟೌನ್‌ಹಾಲ್ ವೃತ್ತ ಪ್ರತಿಭಟನೆ ನಡೆಸಿದರು.     ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ…

Column Post

Grid Post

ವಕೀಲರ ಮೇಲಿನ ಹಲ್ಲೆ ಖಂಡಿಸಿ ವಕೀಲರ ಪ್ರತಿಭಟನೆ ; ನ್ಯಾಯಾಲಯ ಕಲಾಪದಿಂದ ಹೊರಗುಳಿದ ವಕೀಲರು

ತುಮಕೂರು: ನಗರದ ನ್ಯಾಯಾಲಯ ಆವರಣದಲ್ಲಿ ಸೋಮವಾರ ಹಿರಿಯ ವಕೀಲರಾದ ಎಂ.ಸಿ. ರವೀಶ್ ಅವರ ಮೇಲೆ ಬಿ.ಎ. ನಿರಂಜನ್ ಎಂಬುವವರು ಹಲ್ಲೆ ನಡೆಸಿದ್ದನ್ನು ಖಂಡಿಸಿ ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ವಕೀಲರು ಮಂಗಳವಾರ ಪ್ರತಿಭಟನೆ ನಡೆಸಿ ನ್ಯಾಯಾಲಯ ಕಲಾಪಗಳಲ್ಲಿ ಭಾಗವಹಿಸದೆ ಕಲಾಪಗಳಿಂದ ದೂರ…

Block Post

ವಕೀಲರ ಮೇಲಿನ ಹಲ್ಲೆ ಖಂಡಿಸಿ ವಕೀಲರ ಪ್ರತಿಭಟನೆ ; ನ್ಯಾಯಾಲಯ ಕಲಾಪದಿಂದ ಹೊರಗುಳಿದ ವಕೀಲರು

ತುಮಕೂರು: ನಗರದ ನ್ಯಾಯಾಲಯ ಆವರಣದಲ್ಲಿ ಸೋಮವಾರ ಹಿರಿಯ ವಕೀಲರಾದ ಎಂ.ಸಿ. ರವೀಶ್ ಅವರ ಮೇಲೆ ಬಿ.ಎ. ನಿರಂಜನ್ ಎಂಬುವವರು ಹಲ್ಲೆ ನಡೆಸಿದ್ದನ್ನು ಖಂಡಿಸಿ ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ವಕೀಲರು ಮಂಗಳವಾರ ಪ್ರತಿಭಟನೆ ನಡೆಸಿ ನ್ಯಾಯಾಲಯ ಕಲಾಪಗಳಲ್ಲಿ ಭಾಗವಹಿಸದೆ ಕಲಾಪಗಳಿಂದ ದೂರ…

ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದವರಿಗೆ ಬಿತ್ತು ಸಜೆ

ತುಮಕೂರು:ದಿನಾಂಕ:6-6-2022ರಂದು ನಗರದ ಮರಳೂರು ದಿಣ್ಣೆ, ಅಂಕಿತ ಶಾಲೆ ಬಳಿ ಟಾಟಾ ಸಫಾರಿ ವಾಹನದಲ್ಲಿ 10ಕೆ.ಜಿ 669 ಗ್ರಾಂ ಗಾಂಜಾ ಸೊಪ್ಪು ಮತ್ತು ಎಂ.ಡಿ.ಎಂ.ಎ ನಿಷೇಧಿತ ಕ್ರಿಸ್ಟಲ್ 4.05ಗ್ರಾಂ ಮಾರುತ್ತಿದ್ದ ಅಸಾದುಲ್ಲಾ ಷರೀಫ್ ಮತ್ತು ಅಯೂಬ್ ಪಾಷಾ ಎಂಬುವವರನ್ನು ಸಿಇ.ಎನ್.ಪೋಲೀಸರು ದಾಳಿ ಮಾಡಿ…

ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಪ್ರಾರಂಭಿಸಿದರೆ ಲಕ್ಷಾಂತರ ರೈತರೊಂದಿಗೆ ಪ್ರತಿಭಟನೆ-ಕೆ.ಟಿ.ಶಾಂತಕುಮಾರ್

ತುಮಕೂರು:ಹೇಮಾವತಿ ನಮ್ಮ ನೀರು ನಮ್ಮ ಹಕ್ಕು,ತುಮಕೂರು ಜಿಲ್ಲೆಗೆ ಈವರೆವಿಗೂ 24 ಟಿಎಂಸಿ ನೀರು ಹರಿದಿಲ್ಲ,ಆದರೆ ಮಾಗಡಿ ರಾಮನಗರಕ್ಕೆ ತೆಗೆದುಕೊಂಡು ಹೋಗಲು ಡಿ.ಕೆ.ಶಿವಕುಮಾರ್ ಸಂಚು ರೂಪಿಸಿ ಜಿಲ್ಲೆಯ ರೈತರಿಗೆ ವಂಚಿಸುತ್ತಿದ್ದಾರೆ,ನಮಗೆ ನೀರಿಗೆ ಭರವಿದೆ,ಹೇಮಾವತಿ ಕೆನಾಲ್ ಉದ್ಘಾಟನೆ ಆದ್ದರಿಂದ ಈವರೆವಿಗೂ ಗೋರೂರು ಡ್ಯಾಂನಿಂದ ೨೪…

ಜಮೀರ್‌ ಅಹಮ್ಮದ್‌ ಖಾನ್‌ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ತುಮಕೂರು ನಗರದಲ್ಲಿ ಪ್ರತಿಭಟನೆ

ತುಮಕೂರು: ಚಾಮರಾಜಪೇಟೆಯ ಶಾಸಕರಾದ ಬಿ.ಝಡ್.ಜಮೀರ್ ಅಹಮದ್ ಖಾನ್ ಅವರಿಗೆ ಮುಂದಿನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ, ಅಲ್ಪಸಂಖ್ಯಾತರು ಹಾಗೂ ವಿವಿಧ ಸಮುದಾಯಗಳ ಜನರು ನಗರ ಟೌನ್‌ಹಾಲ್ ವೃತ್ತ ಪ್ರತಿಭಟನೆ ನಡೆಸಿದರು.     ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ…