Home - Vidyaranjaka

ಅಂತರಾಷ್ಟ್ರೀಯ ಸುದ್ದಿಗಳು

ಪಾಕಿಸ್ತಾನದ ವಿರುದ್ಧ ಯುದ್ಧದ ಶಂಖ ನಾದ ಮೊಳಗಿಸಿದ ಭಾರತ

ನವದೆಹಲಿ : ಆಪರೇಶನ್ ಸಿಂಧೂರ ಹೆಸರಿನಲ್ಲಿ ಭಾರತೀಯ ಸೇನೆ ನಡೆಸಿದ ದಾಳಿಯಲಲಿ ನೂರಕ್ಕೂ ಹೆಚ್ಚು ಉಗ್ರರು ಬಲಿಯಾಗಿದ್ದಾರೆ.     ಉಗ್ರರ ವಿರುದ್ಧ ಭಾರತೀಯ ಸೇನಾ ಕಾರ್ಯಾಚರಣೆ ಕುರಿತು ಮಾಹಿತಿ ನೀಡಲು ಬೆಳಿಗ್ಗೆ 10 ಕ್ಕೆ ರಕ್ಷಣಾ ಹಾಗೂ ವಿದೇಶಾಂಗ ಇಲಾಖೆ…

ಚೀನಾದಲ್ಲಿ ಆಕಾಶದಿಂದ ಹುಳುಗಳ ಸುರಿಮಳೆ ಬೀಳುತ್ತಿದೆ !!! ಅಚ್ಚರಿಯಾದರೂ ಸತ್ಯ

ಹುಳುಗಳು ರಾಶಿ ರಾಶಿಯಾಗಿ ಕಾಣಿಸಿಕೊಂಡ ವಿಚಿತ್ರ ಘಟನೆ ಚೀನಾದ ಬೀಜಿಂಗ್‌ ನಿಂದ ವರದಿಯಾಗಿದೆ.     ಇದೇನು ಹುಳುಗಳ ಮಳೆಯಾ ಎಂದು ಜನರು ಕೇಳುವಂತಾಗಿದೆ.ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹುಳುಗಳ ರೀತಿಯ ಜೀವಿಗಳು ಕಾರುಗಳ ಮೇಲೆ, ರಸ್ತೆಗಳ ಮೇಲೆ…

ನಿಮ್ಮ ಜಿಲ್ಲೆಯ ಸುದ್ದಿಗಳು

ಸರ್ಕಾರಿ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತನೆ ಮಾಡಬೇಕೆಂದು ಬಷೀರ್ ಅಹಮದ್‌ ಮನವಿ ಸಲ್ಲಿಸಿದ್ದಾರೆ

ತುಮಕೂರು : ನಗರದ ಶ್ರೀರಾಮನಗರದಲ್ಲಿರುವ ಅಂದರೆ ಅಮಾನಿಕೆರೆ ಮುಖ್ಯದ್ವಾರದ ಮುಂಭಾಗದಲ್ಲಿರುವ ಸರ್ಕಾರಿ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತನೆ ಮಾಡಬೇಕೆಂದು ಕರ್ನಾಟಕ ಪಿಂಜಾರ/ನದಾಫ್ ಜನಾಂಗದ ಕ್ಷೇಮಾಭಿವೃದ್ಧಿ ರಾಜ್ಯ ಸಂಘದ ರಾಜ್ಯದಕ್ಷರು ಹಾಗೂ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಬಷೀರ್ ಅಹಮದ್‌ರವರು ರಾಜ್ಯ ಶಿಕ್ಷಣ…

ಸಿನಿಮಾ

ಕ್ರಿಡಾ ಸುದ್ದಿಗಳು

ಸರ್ಕಾರಿ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತನೆ ಮಾಡಬೇಕೆಂದು ಬಷೀರ್ ಅಹಮದ್‌ ಮನವಿ ಸಲ್ಲಿಸಿದ್ದಾರೆ

ತುಮಕೂರು : ನಗರದ ಶ್ರೀರಾಮನಗರದಲ್ಲಿರುವ ಅಂದರೆ ಅಮಾನಿಕೆರೆ ಮುಖ್ಯದ್ವಾರದ ಮುಂಭಾಗದಲ್ಲಿರುವ ಸರ್ಕಾರಿ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತನೆ ಮಾಡಬೇಕೆಂದು ಕರ್ನಾಟಕ ಪಿಂಜಾರ/ನದಾಫ್ ಜನಾಂಗದ ಕ್ಷೇಮಾಭಿವೃದ್ಧಿ ರಾಜ್ಯ ಸಂಘದ ರಾಜ್ಯದಕ್ಷರು ಹಾಗೂ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಬಷೀರ್ ಅಹಮದ್‌ರವರು ರಾಜ್ಯ ಶಿಕ್ಷಣ…

error: Content is protected !!