ಅಂತರಾಷ್ಟ್ರೀಯ ಸುದ್ದಿಗಳು

ರಷ್ಯಾದಲ್ಲಿ ಭಾರೀ ಭೂಕಂಪ, ಜಪಾನ್, ಅಮೆರಿಕಾದಲ್ಲಿ ಸುನಾಮಿ ಮುನ್ನೆಚ್ಚರಿಕೆ

ರಷ್ಯಾದಲ್ಲಿ 8.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಜಪಾನ್ ಫೆಸಿಫಿಕ್ ಸಾಗರ ತೀರದಲ್ಲಿ ಸುನಾಮಿ ಅಪ್ಪಳಿಸಿದೆ. ಈ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.  2011 ರ ಬಳಿಕ ಇಂತಹದ್ದೊಂದು ಪ್ರಬಲ ಭೂಕಂಪ ಸಂಭವಿಸಿರುವುದು ಇದೇ ಮೊದಲು. ರಷ್ಯಾದ ಪೆಟ್ರೋಪಾವ್ಲೋವ್ಸ್ಕ್ ನಿಂದು…

ಪಾಕಿಸ್ತಾನದ ವಿರುದ್ಧ ಯುದ್ಧದ ಶಂಖ ನಾದ ಮೊಳಗಿಸಿದ ಭಾರತ

ನವದೆಹಲಿ : ಆಪರೇಶನ್ ಸಿಂಧೂರ ಹೆಸರಿನಲ್ಲಿ ಭಾರತೀಯ ಸೇನೆ ನಡೆಸಿದ ದಾಳಿಯಲಲಿ ನೂರಕ್ಕೂ ಹೆಚ್ಚು ಉಗ್ರರು ಬಲಿಯಾಗಿದ್ದಾರೆ.     ಉಗ್ರರ ವಿರುದ್ಧ ಭಾರತೀಯ ಸೇನಾ ಕಾರ್ಯಾಚರಣೆ ಕುರಿತು ಮಾಹಿತಿ ನೀಡಲು ಬೆಳಿಗ್ಗೆ 10 ಕ್ಕೆ ರಕ್ಷಣಾ ಹಾಗೂ ವಿದೇಶಾಂಗ ಇಲಾಖೆ…

ನಿಮ್ಮ ಜಿಲ್ಲೆಯ ಸುದ್ದಿಗಳು

ಭ್ರಷ್ಟಾಚಾರರಹಿತ ಚುನಾವಣೆ: ಜೆಡಿಯು ಅಭ್ಯರ್ಥಿ ಡಾ.ನಾಗರಾಜ್ ವಿಶ್ವಾಸ

ತುಮಕೂರು: ಇಂದಿನ ರಾಜಕೀಯ, ಆಡಳಿತ ವ್ಯವಸ್ಥೆ ಸರಿಯಿದೆಯೆ? ಸರಿಯಿಲ್ಲ ಎಂದು ಎಲ್ಲರೂ ಹೇಳುತ್ತಾರೆ. ವ್ಯವಸ್ಥೆ ಸುಧಾರಣೆ ಮಾಡಲು ಎಲ್ಲರೂ ಪ್ರಯತ್ನಿಸಬೇಕು. ಜೆಡಿಯು ಅಭ್ಯರ್ಥಿಯೊಂದಿಗೆ ಈ ಬಾರಿಯ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯನ್ನು ಭ್ರಷ್ಟಾಚಾರರಹಿತವಾಗೇ ನಡೆಸುತ್ತೇವೆ ಎಂದು ಮಾಜಿ ಶಾಸಕ, ಸಂಯುಕ್ತ ಜನತಾದಳ…

ಸಿನಿಮಾ

ಕ್ರಿಡಾ ಸುದ್ದಿಗಳು

ಭ್ರಷ್ಟಾಚಾರರಹಿತ ಚುನಾವಣೆ: ಜೆಡಿಯು ಅಭ್ಯರ್ಥಿ ಡಾ.ನಾಗರಾಜ್ ವಿಶ್ವಾಸ

ತುಮಕೂರು: ಇಂದಿನ ರಾಜಕೀಯ, ಆಡಳಿತ ವ್ಯವಸ್ಥೆ ಸರಿಯಿದೆಯೆ? ಸರಿಯಿಲ್ಲ ಎಂದು ಎಲ್ಲರೂ ಹೇಳುತ್ತಾರೆ. ವ್ಯವಸ್ಥೆ ಸುಧಾರಣೆ ಮಾಡಲು ಎಲ್ಲರೂ ಪ್ರಯತ್ನಿಸಬೇಕು. ಜೆಡಿಯು ಅಭ್ಯರ್ಥಿಯೊಂದಿಗೆ ಈ ಬಾರಿಯ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯನ್ನು ಭ್ರಷ್ಟಾಚಾರರಹಿತವಾಗೇ ನಡೆಸುತ್ತೇವೆ ಎಂದು ಮಾಜಿ ಶಾಸಕ, ಸಂಯುಕ್ತ ಜನತಾದಳ…

error: Content is protected !!