Block Post

ವಿದ್ಯಾರ್ಥಿಗಳ ಉಚಿತ ಬಸ್‌ ಪಾಸ್ ಘೋಷಣೆ ಮಾಡಿದ ಕರ್ನಾಟಕದ ನೂತನ ಮುಖ್ಯಮಂತ್ರಿಗಳಾದ ಸನ್ಮಾನ್ಯ ಡಿ.ಕೆ ಶಿವಕುಮಾರ್ ರವರ ನಡೆಯನ್ನು ವಿದ್ಯಾರ್ಥಿ ಪರಿಷತ್‌ ಸ್ವಾಗತಿಸುತ್ತದೆ – ಎಚ್ ಆರ್ ಗುರುಪ್ರಸಾದ್

ರಾಜ್ಯದ ವಿದ್ಯಾರ್ಥಿ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಯೋಜನೆಯನ್ನು ಘೋಷಿಸಿರುವ ಕರ್ನಾಟಕದ ನೂತನ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರ ನಿರ್ಧಾರವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸ್ವಾಗತಿಸಿದೆ. ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ವಿದ್ಯಾರ್ಥಿಗಳ ಹಿತಾಸಕ್ತಿಗೆ…

ಡಿ ಕೆ ಶಿವಕುಮಾರ್ ಗೆ ಮುಖ್ಯಮಂತ್ರಿ ಪಟ್ಟ: ತುಮಕೂರಿನಲ್ಲಿ ಮಾಜಿ ಶಾಸಕ ಡಿ ಸಿ ಗೌರೀಶಂಕರ್ ನೇತೃತ್ವದಲ್ಲಿ ಸಂಭ್ರಮಾಚರಣೆ

ತುಮಕೂರು : ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಸಮಾರಂಭ ಬೆಂಗಳೂರಿನಲ್ಲಿ ನೆರವೇರಿದ್ದು ತುಮಕೂರು ನಗರದಲ್ಲಿಯೂ ಡಿಕೆ ಪಟ್ಟಾಭಿಷೇಕಕ್ಕೆ ಅದ್ದೂರಿ ಸಂಭ್ರಮಾಚರಣೆ ನಡೆಯಿತು. ಮಾಜಿ ಶಾಸಕ ಡಿ ಸಿ ಗೌರೀಶಂಕರ್ ಅಧ್ಯಕ್ಷತೆಯಲ್ಲಿ ತುಮಕೂರಿನ ತಾಲ್ಲೂಕು…

ಮಹಿಳೆಯರು ಸ್ವಂಉದ್ಯೋಗ ಕೈಗೊಳ್ಳಲು ಫ್ಯಾಷನ್ ಡಿಸೈನಿಂಗ್ ಉಪಕಾರಿ-ತೇಜಸ್ವಿನಿ

ತುಮಕೂರು:ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಟೈಲರಿಂಗ್ ಮತ್ತು ಫ್ಯಾಷನ್ ಡಿಸೈನಿಂಗ್ ಅತ್ಯಂತ ಉಪಯುಕ್ತವಾಗಿದೆ,ಮಹಿಳೆಯರು ಅಬಲೆಯಲ್ಲ ಎಲ್ಲ ರಂಗಗಳಲ್ಲಿ ತನ್ನ ಶಕ್ತಿ ಸಾಮರ್ಥ್ಯಗಳನ್ನು ತೋರಿದ್ದಾಳೆ,ಭೂಮಿಯಿಂದ ಚಂದ್ರಯಾನದವರೆಗೆ ಸಾಧಿಸಿ ತೋರಿಸಿದ್ದಾಳೆ,ಟೈಲರಿಂಗ್ ಮತ್ತು ಫ್ಯಾಷನ್ ಡಿಸೈನಿಂಗ್ ಕಲಿತರೆ ನಾವೇ ಹತ್ತಾರು ಜನರಿಗೆ ಕೆಲಸ ಕೊಡಬಹುದು,ಈ ಮೂಲಕ…

ಬಕ್ರೀದ್‌ ಹಬ್ಬಕ್ಕೆಂದು ಕೂಡಿ ಹಾಕಿದ್ದ 80ಕ್ಕೂ ಹೆಚ್ಚು ಗೋವುಗಳನ್ನು ಸಂರಕ್ಷಿಸಿದ ತುಮಕೂರು ಜಿಲ್ಲಾ ಪೊಲೀಸ್

ತುಮಕೂರು ನಗರದ ಹೃದಯ ಭಾಗದಲ್ಲಿರುವ ವಾರ್ಡ್ ಸಂಖ್ಯೆ ಹನ್ನೊಂದರಲ್ಲಿ ರಾಜೀವ್ ಗಾಂಧಿ ನಗರದಲ್ಲಿ ಬಕ್ರೀದ್ ಹಬ್ಬಕ್ಕಾಗಿ ಬಳಸಲು ಕೂಡಿ ಹಾಕಲಾಗಿದ್ದ ಸುಮಾರು 80ಕ್ಕೂ ಹೆಚ್ಚು ಗೋವುಗಳನ್ನ ತುಮಕೂರು ಜಿಲ್ಲಾ ಪೊಲೀಸರು ರಕ್ಷಿಸಿದ್ದಾರೆ .   ಖಚಿತ ಮಾಹಿತಿಯ ಮೇಲೆ ತುಮಕೂರು ವಿಭಾಗದ…

Column Post

Grid Post

ವಿದ್ಯಾರ್ಥಿಗಳ ಉಚಿತ ಬಸ್‌ ಪಾಸ್ ಘೋಷಣೆ ಮಾಡಿದ ಕರ್ನಾಟಕದ ನೂತನ ಮುಖ್ಯಮಂತ್ರಿಗಳಾದ ಸನ್ಮಾನ್ಯ ಡಿ.ಕೆ ಶಿವಕುಮಾರ್ ರವರ ನಡೆಯನ್ನು ವಿದ್ಯಾರ್ಥಿ ಪರಿಷತ್‌ ಸ್ವಾಗತಿಸುತ್ತದೆ – ಎಚ್ ಆರ್ ಗುರುಪ್ರಸಾದ್

ರಾಜ್ಯದ ವಿದ್ಯಾರ್ಥಿ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಯೋಜನೆಯನ್ನು ಘೋಷಿಸಿರುವ ಕರ್ನಾಟಕದ ನೂತನ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರ ನಿರ್ಧಾರವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸ್ವಾಗತಿಸಿದೆ. ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ವಿದ್ಯಾರ್ಥಿಗಳ ಹಿತಾಸಕ್ತಿಗೆ…

Block Post

ವಿದ್ಯಾರ್ಥಿಗಳ ಉಚಿತ ಬಸ್‌ ಪಾಸ್ ಘೋಷಣೆ ಮಾಡಿದ ಕರ್ನಾಟಕದ ನೂತನ ಮುಖ್ಯಮಂತ್ರಿಗಳಾದ ಸನ್ಮಾನ್ಯ ಡಿ.ಕೆ ಶಿವಕುಮಾರ್ ರವರ ನಡೆಯನ್ನು ವಿದ್ಯಾರ್ಥಿ ಪರಿಷತ್‌ ಸ್ವಾಗತಿಸುತ್ತದೆ – ಎಚ್ ಆರ್ ಗುರುಪ್ರಸಾದ್

ರಾಜ್ಯದ ವಿದ್ಯಾರ್ಥಿ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಯೋಜನೆಯನ್ನು ಘೋಷಿಸಿರುವ ಕರ್ನಾಟಕದ ನೂತನ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರ ನಿರ್ಧಾರವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸ್ವಾಗತಿಸಿದೆ. ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ವಿದ್ಯಾರ್ಥಿಗಳ ಹಿತಾಸಕ್ತಿಗೆ…

ಡಿ ಕೆ ಶಿವಕುಮಾರ್ ಗೆ ಮುಖ್ಯಮಂತ್ರಿ ಪಟ್ಟ: ತುಮಕೂರಿನಲ್ಲಿ ಮಾಜಿ ಶಾಸಕ ಡಿ ಸಿ ಗೌರೀಶಂಕರ್ ನೇತೃತ್ವದಲ್ಲಿ ಸಂಭ್ರಮಾಚರಣೆ

ತುಮಕೂರು : ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಸಮಾರಂಭ ಬೆಂಗಳೂರಿನಲ್ಲಿ ನೆರವೇರಿದ್ದು ತುಮಕೂರು ನಗರದಲ್ಲಿಯೂ ಡಿಕೆ ಪಟ್ಟಾಭಿಷೇಕಕ್ಕೆ ಅದ್ದೂರಿ ಸಂಭ್ರಮಾಚರಣೆ ನಡೆಯಿತು. ಮಾಜಿ ಶಾಸಕ ಡಿ ಸಿ ಗೌರೀಶಂಕರ್ ಅಧ್ಯಕ್ಷತೆಯಲ್ಲಿ ತುಮಕೂರಿನ ತಾಲ್ಲೂಕು…

ಮಹಿಳೆಯರು ಸ್ವಂಉದ್ಯೋಗ ಕೈಗೊಳ್ಳಲು ಫ್ಯಾಷನ್ ಡಿಸೈನಿಂಗ್ ಉಪಕಾರಿ-ತೇಜಸ್ವಿನಿ

ತುಮಕೂರು:ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಟೈಲರಿಂಗ್ ಮತ್ತು ಫ್ಯಾಷನ್ ಡಿಸೈನಿಂಗ್ ಅತ್ಯಂತ ಉಪಯುಕ್ತವಾಗಿದೆ,ಮಹಿಳೆಯರು ಅಬಲೆಯಲ್ಲ ಎಲ್ಲ ರಂಗಗಳಲ್ಲಿ ತನ್ನ ಶಕ್ತಿ ಸಾಮರ್ಥ್ಯಗಳನ್ನು ತೋರಿದ್ದಾಳೆ,ಭೂಮಿಯಿಂದ ಚಂದ್ರಯಾನದವರೆಗೆ ಸಾಧಿಸಿ ತೋರಿಸಿದ್ದಾಳೆ,ಟೈಲರಿಂಗ್ ಮತ್ತು ಫ್ಯಾಷನ್ ಡಿಸೈನಿಂಗ್ ಕಲಿತರೆ ನಾವೇ ಹತ್ತಾರು ಜನರಿಗೆ ಕೆಲಸ ಕೊಡಬಹುದು,ಈ ಮೂಲಕ…

ಬಕ್ರೀದ್‌ ಹಬ್ಬಕ್ಕೆಂದು ಕೂಡಿ ಹಾಕಿದ್ದ 80ಕ್ಕೂ ಹೆಚ್ಚು ಗೋವುಗಳನ್ನು ಸಂರಕ್ಷಿಸಿದ ತುಮಕೂರು ಜಿಲ್ಲಾ ಪೊಲೀಸ್

ತುಮಕೂರು ನಗರದ ಹೃದಯ ಭಾಗದಲ್ಲಿರುವ ವಾರ್ಡ್ ಸಂಖ್ಯೆ ಹನ್ನೊಂದರಲ್ಲಿ ರಾಜೀವ್ ಗಾಂಧಿ ನಗರದಲ್ಲಿ ಬಕ್ರೀದ್ ಹಬ್ಬಕ್ಕಾಗಿ ಬಳಸಲು ಕೂಡಿ ಹಾಕಲಾಗಿದ್ದ ಸುಮಾರು 80ಕ್ಕೂ ಹೆಚ್ಚು ಗೋವುಗಳನ್ನ ತುಮಕೂರು ಜಿಲ್ಲಾ ಪೊಲೀಸರು ರಕ್ಷಿಸಿದ್ದಾರೆ .   ಖಚಿತ ಮಾಹಿತಿಯ ಮೇಲೆ ತುಮಕೂರು ವಿಭಾಗದ…