ನವದೆಹಲಿ : ಆಪರೇಶನ್ ಸಿಂಧೂರ ಹೆಸರಿನಲ್ಲಿ ಭಾರತೀಯ ಸೇನೆ ನಡೆಸಿದ ದಾಳಿಯಲಲಿ ನೂರಕ್ಕೂ ಹೆಚ್ಚು ಉಗ್ರರು ಬಲಿಯಾಗಿದ್ದಾರೆ. ಉಗ್ರರ ವಿರುದ್ಧ ಭಾರತೀಯ ಸೇನಾ ಕಾರ್ಯಾಚರಣೆ ಕುರಿತು ಮಾಹಿತಿ ನೀಡಲು ಬೆಳಿಗ್ಗೆ 10 ಕ್ಕೆ ರಕ್ಷಣಾ ಹಾಗೂ ವಿದೇಶಾಂಗ ಇಲಾಖೆ…
ಹುಳುಗಳು ರಾಶಿ ರಾಶಿಯಾಗಿ ಕಾಣಿಸಿಕೊಂಡ ವಿಚಿತ್ರ ಘಟನೆ ಚೀನಾದ ಬೀಜಿಂಗ್ ನಿಂದ ವರದಿಯಾಗಿದೆ. ಇದೇನು ಹುಳುಗಳ ಮಳೆಯಾ ಎಂದು ಜನರು ಕೇಳುವಂತಾಗಿದೆ.ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹುಳುಗಳ ರೀತಿಯ ಜೀವಿಗಳು ಕಾರುಗಳ ಮೇಲೆ, ರಸ್ತೆಗಳ ಮೇಲೆ…
ತುಮಕೂರು : ತುಮಕೂರು ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಲಾಗಿದ್ದ ಕಾರುಗಳು ಮೇಲೆ ತೆಂಗಿನ ಮರ ಬಿದ್ದು ಕಾರುಗಳು ಜಕ್ಕಂ ಗೊಂಡಿರುವ ಸಂಗತಿ ಇಂದು ನಡೆದಿದೆ. ತುಮಕೂರು ನಗರದ ಹೃದಯಭಾಗದಲ್ಲಿರುವ ತುಮಕೂರು…
ತುಮಕೂರು : ತುಮಕೂರು ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಲಾಗಿದ್ದ ಕಾರುಗಳು ಮೇಲೆ ತೆಂಗಿನ ಮರ ಬಿದ್ದು ಕಾರುಗಳು ಜಕ್ಕಂ ಗೊಂಡಿರುವ ಸಂಗತಿ ಇಂದು ನಡೆದಿದೆ. ತುಮಕೂರು ನಗರದ ಹೃದಯಭಾಗದಲ್ಲಿರುವ ತುಮಕೂರು…