ಅಂತರಾಷ್ಟ್ರೀಯ ಸುದ್ದಿಗಳು

ರಷ್ಯಾದಲ್ಲಿ ಭಾರೀ ಭೂಕಂಪ, ಜಪಾನ್, ಅಮೆರಿಕಾದಲ್ಲಿ ಸುನಾಮಿ ಮುನ್ನೆಚ್ಚರಿಕೆ

ರಷ್ಯಾದಲ್ಲಿ 8.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಜಪಾನ್ ಫೆಸಿಫಿಕ್ ಸಾಗರ ತೀರದಲ್ಲಿ ಸುನಾಮಿ ಅಪ್ಪಳಿಸಿದೆ. ಈ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.  2011 ರ ಬಳಿಕ ಇಂತಹದ್ದೊಂದು ಪ್ರಬಲ ಭೂಕಂಪ ಸಂಭವಿಸಿರುವುದು ಇದೇ ಮೊದಲು. ರಷ್ಯಾದ ಪೆಟ್ರೋಪಾವ್ಲೋವ್ಸ್ಕ್ ನಿಂದು…

ಪಾಕಿಸ್ತಾನದ ವಿರುದ್ಧ ಯುದ್ಧದ ಶಂಖ ನಾದ ಮೊಳಗಿಸಿದ ಭಾರತ

ನವದೆಹಲಿ : ಆಪರೇಶನ್ ಸಿಂಧೂರ ಹೆಸರಿನಲ್ಲಿ ಭಾರತೀಯ ಸೇನೆ ನಡೆಸಿದ ದಾಳಿಯಲಲಿ ನೂರಕ್ಕೂ ಹೆಚ್ಚು ಉಗ್ರರು ಬಲಿಯಾಗಿದ್ದಾರೆ.     ಉಗ್ರರ ವಿರುದ್ಧ ಭಾರತೀಯ ಸೇನಾ ಕಾರ್ಯಾಚರಣೆ ಕುರಿತು ಮಾಹಿತಿ ನೀಡಲು ಬೆಳಿಗ್ಗೆ 10 ಕ್ಕೆ ರಕ್ಷಣಾ ಹಾಗೂ ವಿದೇಶಾಂಗ ಇಲಾಖೆ…

ನಿಮ್ಮ ಜಿಲ್ಲೆಯ ಸುದ್ದಿಗಳು

ಡಾ.ಜಿ ಪರಮೇಶ್ವರ್ರವರನ್ನು ಮುಖ್ಯಮಂತ್ರಿ ಮಾಡಲು ದಲಿತ ಮುಖಂಡರ ಒತ್ತಾಯ

ತಿಪಟೂರು:ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಸಂದರ್ಭ ಒದಗಿ ಬಂದರೆ, ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ದಲಿತರ ಋಣ ತೀರಿಸಬೇಕು. ಇಲ್ಲವಾದಲ್ಲಿ ಮುಂದಿನ ಚುನಾವಣೆಯಲ್ಲಿ ದಲಿತರು ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಛಲವಾದಿ ಮುಖಂಡರಾದ ಕಂಚಾಘಟ್ಟ ಸುರೇಶ್ ಎಚ್ಚರಿಸಿದರು.  …

ಸಿನಿಮಾ

ಕ್ರಿಡಾ ಸುದ್ದಿಗಳು

ಸಿನಿಮಾ ಮಹಿಳೆಯರ ಪ್ರತಿ ಛಾಯೆಯನ್ನು ಎಲ್ಲಿ ಕರೆದೊಯುತ್ತಿದೆ

ಇತ್ತೀಚಿನ ಕಾಲದಲ್ಲಿ ಸಿನಿಮಾರಂಗದಲ್ಲಿ ಮಹಿಳೆಯರನ್ನ ಅಗೌರವ ವಾಗಿ ತೋರಿಸುವುದಲ್ಲದೆ ಕೇವಲ ಆಕರ್ಷಣೀಯ ವಸ್ತುವಾಗಿ ತೋರಿಸುವ ಪ್ರವೃತ್ತಿ ಹೆಚ್ಚಾಗುತ್ತಿದೆ ಇದನ್ನು ಕುರಿತು ಹೆಚ್ಚಿನ ಚರ್ಚೆಗಳು ನಡೆಯದಿರುವುದರಿಂದ ಯುವಪೀಳಿಗೆ ಅದನ್ನು ನೈಜ ಜೀವನದ ಮಾದರಿಯೊಂದು ಭಾವಿಸುತ್ತಿದ್ದಾರೆ , ಸಿನಿಮಾ ಕೇವಲ ಮನರಂಜನೆಗಾಗಿ ಮಾತ್ರವಲ್ಲ ಸಮಾಜಕ್ಕಾಗಿ…

error: Content is protected !!