ರಷ್ಯಾದಲ್ಲಿ 8.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಜಪಾನ್ ಫೆಸಿಫಿಕ್ ಸಾಗರ ತೀರದಲ್ಲಿ ಸುನಾಮಿ ಅಪ್ಪಳಿಸಿದೆ. ಈ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 2011 ರ ಬಳಿಕ ಇಂತಹದ್ದೊಂದು ಪ್ರಬಲ ಭೂಕಂಪ ಸಂಭವಿಸಿರುವುದು ಇದೇ ಮೊದಲು. ರಷ್ಯಾದ ಪೆಟ್ರೋಪಾವ್ಲೋವ್ಸ್ಕ್ ನಿಂದು…
ನವದೆಹಲಿ : ಆಪರೇಶನ್ ಸಿಂಧೂರ ಹೆಸರಿನಲ್ಲಿ ಭಾರತೀಯ ಸೇನೆ ನಡೆಸಿದ ದಾಳಿಯಲಲಿ ನೂರಕ್ಕೂ ಹೆಚ್ಚು ಉಗ್ರರು ಬಲಿಯಾಗಿದ್ದಾರೆ. ಉಗ್ರರ ವಿರುದ್ಧ ಭಾರತೀಯ ಸೇನಾ ಕಾರ್ಯಾಚರಣೆ ಕುರಿತು ಮಾಹಿತಿ ನೀಡಲು ಬೆಳಿಗ್ಗೆ 10 ಕ್ಕೆ ರಕ್ಷಣಾ ಹಾಗೂ ವಿದೇಶಾಂಗ ಇಲಾಖೆ…
ತುಮಕೂರು : ನಗರದ ಮಹಾನಗರ ಪಾಲಿಕೆ ವಾರ್ಡ್ 01 ರ ಸದಸ್ಯರಾಗಿದ್ದ ಶ್ರೀಮತಿ ನಳಿನ ಇಂದ್ರಕುಮಾರ್ ಹಾಗೂ ಮಹಾನಗರ ಪಾಲಿಕೆ ಮಾಜಿ ವಿರೋಧ ಪಕ್ಷದ ನಾಯಕರು ಪ್ರಭಾವಿ ರಾಜಕಾರಣಿಯಾದ ಇಂದ್ರಕುಮಾರ್ ರವರ ಮಗ ಯಶಸ್ವಿ ಐ ಮೇಲೆ ಅವರ ಸೊಸೆಯೇ ಕಳೆದ…
ನೀರು ಕೇಳಿದ ದಲಿತ ಸಮುದಾಯದ (ಆದಿ ಕರ್ನಾಟಕ ಸಮುದಾಯಕ್ಕೆ) ಸೇರಿದ ಆನಂದ್ ಬಿನ್ ರಾಮಾಂಜಿನಪ್ಪ ಇವರನ್ನು ಘನ ಘೋರವಾಗಿ ಕೊಲೆಗೈದ ಘಟನೆ ನಡೆದಿದೆ, ಮಧುಗಿರಿ ತಾಲ್ಲೂಕು, ಪೋಲೆನಹಳ್ಳಿ ಗ್ರಾಮದ ವಾಸಿ ಆನಂದ್ ಅವರ ಮನೆಯ ಬಳಿ ಇರುವ ಕುಡಿಯುವ ನೀರಿನ…