ಅಂತರಾಷ್ಟ್ರೀಯ ಸುದ್ದಿಗಳು

ರಷ್ಯಾದಲ್ಲಿ ಭಾರೀ ಭೂಕಂಪ, ಜಪಾನ್, ಅಮೆರಿಕಾದಲ್ಲಿ ಸುನಾಮಿ ಮುನ್ನೆಚ್ಚರಿಕೆ

ರಷ್ಯಾದಲ್ಲಿ 8.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಜಪಾನ್ ಫೆಸಿಫಿಕ್ ಸಾಗರ ತೀರದಲ್ಲಿ ಸುನಾಮಿ ಅಪ್ಪಳಿಸಿದೆ. ಈ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.  2011 ರ ಬಳಿಕ ಇಂತಹದ್ದೊಂದು ಪ್ರಬಲ ಭೂಕಂಪ ಸಂಭವಿಸಿರುವುದು ಇದೇ ಮೊದಲು. ರಷ್ಯಾದ ಪೆಟ್ರೋಪಾವ್ಲೋವ್ಸ್ಕ್ ನಿಂದು…

ಪಾಕಿಸ್ತಾನದ ವಿರುದ್ಧ ಯುದ್ಧದ ಶಂಖ ನಾದ ಮೊಳಗಿಸಿದ ಭಾರತ

ನವದೆಹಲಿ : ಆಪರೇಶನ್ ಸಿಂಧೂರ ಹೆಸರಿನಲ್ಲಿ ಭಾರತೀಯ ಸೇನೆ ನಡೆಸಿದ ದಾಳಿಯಲಲಿ ನೂರಕ್ಕೂ ಹೆಚ್ಚು ಉಗ್ರರು ಬಲಿಯಾಗಿದ್ದಾರೆ.     ಉಗ್ರರ ವಿರುದ್ಧ ಭಾರತೀಯ ಸೇನಾ ಕಾರ್ಯಾಚರಣೆ ಕುರಿತು ಮಾಹಿತಿ ನೀಡಲು ಬೆಳಿಗ್ಗೆ 10 ಕ್ಕೆ ರಕ್ಷಣಾ ಹಾಗೂ ವಿದೇಶಾಂಗ ಇಲಾಖೆ…

ನಿಮ್ಮ ಜಿಲ್ಲೆಯ ಸುದ್ದಿಗಳು

ಬಿಜಿಎಸ್ ವೃತ್ತದಲ್ಲಿ ನಾಮಫಲಕ ಸ್ಥಾಪನೆಗೆ ಜಿಲ್ಲಾ ಒಕ್ಕಲಿಗರ ಒಕ್ಕೂಟದ ಮನವಿ

ತುಮಕೂರು: ನಗರದ ಡಾ.ಬಾಲಗಂಗಾಧರನಾಥ ಸ್ವಾಮೀಜಿಗಳ ವೃತ್ತದಲ್ಲಿ ತೆರವುಗೊಳಿಸಿರುವ ಸ್ವಾಮೀಜಿಗಳ ನಾಮಫಲಕವನ್ನು ಮರು ಸ್ಥಾಪನೆ ಮಾಡಬೇಕು ಎಂದು ಜಿಲ್ಲಾ ಒಕ್ಕಲಿಗರ ಒಕ್ಕೂಟದ ಮುಖಂಡರು ನಗರಪಾಲಿಕೆ ಆಯುಕ್ತ ಯೋಗಾನಂದ್ ಅವರನ್ನು ಭೇಟಿ ಮಾಡಿ ಮನವಿಪತ್ರ ಸಲ್ಲಿಸಿದರು.           ಬಿಜಿಎಸ್…

ಸಿನಿಮಾ

ಕ್ರಿಡಾ ಸುದ್ದಿಗಳು

ಬಳ್ಳಾರಿಯಲ್ಲಿ ಅಮಾನತ್ತು ಆದ ಎಸ್.ಪಿ. ತುಮಕೂರು ಜಿಲ್ಲೆಯಲ್ಲಿ ಆತ್ಮಹತ್ಯೆಗೆ ಯತ್ನ !?

ಬಳ್ಳಾರಿ ಗಲಾಟೆ & ಫೈರಿಂಗ್ ಪ್ರಕರಣದಲ್ಲಿ  ಸಸ್ಪೆಂಡ್ ಆಗಿದ್ದ SP ಪವನ್ ನಜ್ಜುರು ನಿದ್ರೆ ಮಾತ್ರೆ ನುಂಗಿ ತುಮಕೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಬಳ್ಳಾರಿಯಲ್ಲಿ ಬ್ಯಾನರ್  ವಿಚಾರವಾಗಿ ಗುರುವಾರ ನಡೆದ ಗಲಾಟೆ ಪ್ರಕರಣದಲ್ಲಿ ಫೈರಿಂಗ್ ಆಗಿ ಓರ್ವ ಕಾಂಗ್ರೆಸ್ ಕಾರ್ಯಕರ್ತ…

error: Content is protected !!