ನವದೆಹಲಿ : ಆಪರೇಶನ್ ಸಿಂಧೂರ ಹೆಸರಿನಲ್ಲಿ ಭಾರತೀಯ ಸೇನೆ ನಡೆಸಿದ ದಾಳಿಯಲಲಿ ನೂರಕ್ಕೂ ಹೆಚ್ಚು ಉಗ್ರರು ಬಲಿಯಾಗಿದ್ದಾರೆ. ಉಗ್ರರ ವಿರುದ್ಧ ಭಾರತೀಯ ಸೇನಾ ಕಾರ್ಯಾಚರಣೆ ಕುರಿತು ಮಾಹಿತಿ ನೀಡಲು ಬೆಳಿಗ್ಗೆ 10 ಕ್ಕೆ ರಕ್ಷಣಾ ಹಾಗೂ ವಿದೇಶಾಂಗ ಇಲಾಖೆ…
ಹುಳುಗಳು ರಾಶಿ ರಾಶಿಯಾಗಿ ಕಾಣಿಸಿಕೊಂಡ ವಿಚಿತ್ರ ಘಟನೆ ಚೀನಾದ ಬೀಜಿಂಗ್ ನಿಂದ ವರದಿಯಾಗಿದೆ. ಇದೇನು ಹುಳುಗಳ ಮಳೆಯಾ ಎಂದು ಜನರು ಕೇಳುವಂತಾಗಿದೆ.ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹುಳುಗಳ ರೀತಿಯ ಜೀವಿಗಳು ಕಾರುಗಳ ಮೇಲೆ, ರಸ್ತೆಗಳ ಮೇಲೆ…
ಗುಬ್ಬಿ:- ಕೇಶಿಪ್ ರಸ್ತೆಯಲ್ಲಿ ಟೋಲ್ ನಿರ್ಮಿಸಲು ಮುಂದಾಗಿರುವುದನ್ನು ಖಂಡಿಸಿ ರೈತ ಸಂಘ ಹಾಗೂ ದಿನನಿತ್ಯ ಸಂಚರಿಸುವ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಲೂಕಿನ ಗುಬ್ಬಿ ಯಿಂದ ಯಡಿಯೂರು ಸಂಪರ್ಕ ಕಲ್ಪಿಸುವ ಜಿ.ಹೋಸಹಳ್ಳಿ ಸಮೀಪದ ಕೆಶೀಪ್ ರಸ್ತೆಯಲ್ಲಿ ಟೋಲ್ ನಿರ್ಮಿಸಲು ಮುಂದಾಗಿರುವುದನ್ನು ಖಂಡಿಸಿ…
ತುಮಕೂರು : ಸಂಸ್ಕೃತ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿದ ಅಮೋಘ ಸಾಧನೆಯನ್ನು ಗುರುತಿಸಿದ ಪೂರ್ವ ಆಫ್ರಿಕಾ ದೇಶದ ಮಲಾವಿ ಸೆಂಟ್ರಲ್ ಕ್ರಿಶ್ಚಿಯನ್ ಯೂನಿವರ್ಸಿಟಿಯು ವಿದ್ವಾನ್ ಶೇಷಾದ್ರಿ ಬಿ.ಎಸ್ ರವರಿಗೆ ಇಂದು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ವಿದ್ವಾನ್…