Blog
ಹಾಲಿ ಕಾಂಗ್ರೆಸ್ ಸರ್ಕಾರ 40%+ ಸರ್ಕಾರ ಎಂದು ಆರೋಪಿಸಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್ ಮಂಜುನಾಥ್
ತುಮಕೂರು: ಇಂದು ತುಮಕೂರು ನಗರದ ಖಾಸಗಿ ಹೋಟೆಲ್ ನಲ್ಲಿ ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ ಅಸೋಸಿಯೇಷನ್ ವತಿಯಿಂದ ಪತ್ರಿಕಾಗೋಷ್ಠಿ ಏರ್ಪಡಿಸಲಾಗಿದ್ದು ಈ ಸಂದರ್ಭದಲ್ಲಿ…
ತುಮಕೂರು ತಾಲ್ಲೂಕಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮಣ್ಣು ದಂದೆ: ಮಣ್ಣು ದಂದೆಗೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ಸಾಥ್: ಕಣ್ಮುಚ್ಚಿ ಕುಳಿತ ಜಿಲ್ಲಾಢಳಿತ
ತುಮಕೂರು ತಾಲ್ಲೂಕಿನ ಕೆರೆಗಳಲ್ಲಿ ಅಕ್ರಮ ಮಣ್ಣು ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು,ದಂದೆಕೋರರಿಗೆ ಕಡಿವಾಣ ಹಾಕುವವರೇ ದಿಕ್ಕಿಲ್ಲದಂತಾಗಿದೆ,ಸಣ್ಣನೀರಾವರಿ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳೇ…
ಸಮಾಜ ಸೇವಕರು ಹಾಗೂ ಗ್ರಾಮಾಂತರ ರಾಜಕೀಯ ಮುಖಂಡರಾದ ಪಾಲನೇತ್ರಯ್ಯ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸಲಾಗಿದೆಯೇ?
ತುಮಕೂರು : ಗ್ರಾಮೀಣ ಮಹಿಳೆಯರಿಗೆ ಮನೆ ಬಾಗಿಲಿನಲ್ಲಿ ಉದ್ಯೋಗ ಒದಗಿಸಿ, ಅವರ ಅರ್ಥಿಕ ಸ್ವಾವಲಂಬನೆಗೆ ದಾರಿಯಾಗಿರುವ ಪ್ರಿಯಾ ಗಾರ್ಮೆಂಟ್ಸ್ ಬಗ್ಗೆ ಕೆಲವರು…
ತುಮಕೂರು ನಗರದಲ್ಲಿ ಪುಟ್ಪಾತ್ ಒತ್ತುವರಿ ಪಾಲಿಕೆ ಅಧಿಕಾರಿಗಳಿಂದ ಇಂದು ಕ್ರಮ
ತುಮಕೂರು: ನಗರದಲ್ಲಿ ಪುಟ್ಪಾತ್ ಒತ್ತುವರಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮಹಾನಗರ ಪಾಲಿಕೆ ವತಿಯಿಂದ ಇಂದು ಜೆ.ಸಿ. ರಸ್ತೆಯಲ್ಲಿ ಇದ್ದಂತಹ ಬೀದಿಬದಿ ಮತ್ತು ಪುಟ್ಪಾತ್…
ಪರಿಶಿಷ್ಠರ ಮೇಲೆ ನಿರಂತರ ದೌರ್ಜನ್ಯ ; ಸಂಬಂಧಿಸಿದ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ
ತುಮಕೂರು: ಮಾನವ ಇಂದು ಅನ್ಯ ಗ್ರಹಗಳ ಮೇಲೆ ಜೀವನ ಕಟ್ಟಿಕೊಳ್ಳುವಷ್ಟು ಅಭಿವೃದ್ಧಿ ಪಥದತ್ತ ತಲುಪಿದ್ದರು ಗ್ರಾಮೀಣ ಭಾಗಗಳಲ್ಲಿ ಇಂದಿಗೂ ಜಾತಿ,ಮತ ಮೇಲೂ…
ಶ್ರೀ ಶೃಂಗೇರಿ ಶಾರದಾ ಪೀಠದಲ್ಲಿ ದೀಕ್ಷಾ ಮಹೋತ್ಸವ: ಕೆ.ಜಿ. ದೇವಪಟ್ಟಣದ ಶ್ರೀ ಬಾಲಮಂಜುನಾಥ ಸ್ವಾಮಿಗಳಿಗೆ’ಶ್ರೀ ವಿದ್ಯಾನಂದ ಸ್ವಾಮಿಗಳು ಎಂದು ಶೃಂಗೇರಿ ಜಗದ್ಗುರುಗಳಿಂದ’ ನಾಮಾಂಕಿತ
ಶೃಂಗೇರಿ: ದಕ್ಷಿಣಾಮ್ನಾಯ ಶ್ರೀ ಶೃಂಗೇರಿ ಶಾರದಾ ಪೀಠದಲ್ಲಿ ವಸಂತ ಪಂಚಮಿಯ ಪೂರ್ವಭಾವಿಯಾಗಿ ನಡೆದ ವಿಶೇಷ ಧಾರ್ಮಿಕ ಸಮಾರಂಭದಲ್ಲಿ, ತುಮಕೂರು ಜಿಲ್ಲೆಯ ಕುಣಿಗಲ್…
ಲಿಂ.ಡಾ||ಶ್ರೀ ಶಿವಕುಮಾರಸ್ವಾಮೀಜಿಗಳ 7ನೇ ಪುಣ್ಯಸಂಸ್ಮರೋತ್ಸವ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಸೇರಿದಂತೆ ಗಣ್ಯರು ಭಾಗಿ
ತುಮಕೂರು:ಜನವರಿ 21ರಂದು ಶ್ರೀ ಸಿದ್ಧಗಂಗಾ ಮಠದ ಆವರಣದಲ್ಲಿ ಲಿಂಗೈಕ್ಯ ಡಾ||ಶ್ರೀ ಶಿವಕುಮಾರಸ್ವಾಮೀಜಿಗಳ 7ನೇ ಪುಣ್ಯ ಸಂಸ್ಮರಣೋತ್ಸವ ನಡೆಯಲಿದ್ದು ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಭಾಗಿಯಾಗಲಿದ್ದಾರೆ,ಅಂದು…
ಕರ್ನಾಟಕ ಕ್ರೀಡಾಕೂಟಕ್ಕೆ ವರ್ಣರಂಜಿತ ಅದ್ದೂರಿ ಚಾಲನೆ
ತುಮಕೂರು : ತುಮಕೂರಿನಲ್ಲಿ ಜನವರಿ 16 ರಿಂದ 22ರವರೆಗೆ ನಡೆಯಲಿರುವ ಹಿರಿಯ ಒಲಿಂಪಿಕ್ಸ್ ಎಂದು ಕರೆಯಲಾಗುವ ಕರ್ನಾಟಕ ಕ್ರೀಡಾಕೂಟ 2025-26ಕ್ಕೆ ವರ್ಣರಂಜಿತ…
ಸಂಸ್ಕಾರ, ದೇಶಪ್ರೇಮ ಜಾಗೃತಿಯಾಗಲಿ: ಸಿದ್ಧಲಿಂಗ ಸ್ವಾಮೀಜಿ
ತುಮಕೂರು: ಎಲ್ಲರೂ ಚೆನ್ನಾಗಿರಬೇಕು ಎಂಬ ಭಾವನೆ ಭಾರತೀಯರದ್ದು, ಜಗತ್ತಿಗೇ ಹಿತ ಬಯಸುವವರು ಯಾರಾದರೂ ಇದ್ದರೆ ಅವರು ಭಾರತೀಯರು ಮಾತ್ರ. ಈ ನಿಟ್ಟಿನಲ್ಲಿ…
ಬಳ್ಳಾರಿಯಲ್ಲಿ ಅಮಾನತ್ತು ಆದ ಎಸ್.ಪಿ. ತುಮಕೂರು ಜಿಲ್ಲೆಯಲ್ಲಿ ಆತ್ಮಹತ್ಯೆಗೆ ಯತ್ನ !?
ಬಳ್ಳಾರಿ ಗಲಾಟೆ & ಫೈರಿಂಗ್ ಪ್ರಕರಣದಲ್ಲಿ ಸಸ್ಪೆಂಡ್ ಆಗಿದ್ದ SP ಪವನ್ ನಜ್ಜುರು ನಿದ್ರೆ ಮಾತ್ರೆ ನುಂಗಿ ತುಮಕೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿರುವ…