Blog

ಗ್ರಾಮ ದೇವತಾ ಸ್ಥಿರಬಿಂಬ ಪ್ರತಿಷ್ಠಾಪನೆ

ಗುಬ್ಬಿ:-ಶ್ರೀ ಗ್ರಾಮ ದೇವತಾ ನೂತನ ದೇವಾಲಯ ಜೀರ್ಣೋದ್ಧಾರ ಪ್ರಾರಂಭೋತ್ಸವ ಮತ್ತು ಸಂಪ್ರೋಕ್ಷಣೆ ಹಾಗೂ ನೂತನ ಸ್ಥಿರಬಿಂಬ ಪ್ರತಿಷ್ಠಾಪನೆ. ಮಹಾ ಕುಂಭಾಭಿಷೇಕ ಮಹೋತ್ಸವ…

ತುಮಕೂರಿನ ವಾಸನ್ ಐ ಕೇರ್‌ನಲ್ಲಿ 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಉಚಿತ ನೇತ್ರ ಪರೀಕ್ಷಾ ಶಿಬಿರ : ಡಾ.ಸ್ಮಿತಾ

  ತುಮಕೂರು : ತುಮಕೂರಿನ ವಾಸನ್ ಐ ಕೇರ್ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಕಣ್ಣಿನ ಆಸ್ಪತ್ರೆಯಲ್ಲಿ ಸಮಗ್ರ ಕಣ್ಣಿನ ಆರೈಕೆ ಲಭ್ಯವಿದ್ದು, ಇದರ…

ಭ್ರಷ್ಟಾಚಾರರಹಿತ ಚುನಾವಣೆ: ಜೆಡಿಯು ಅಭ್ಯರ್ಥಿ ಡಾ.ನಾಗರಾಜ್ ವಿಶ್ವಾಸ

ತುಮಕೂರು: ಇಂದಿನ ರಾಜಕೀಯ, ಆಡಳಿತ ವ್ಯವಸ್ಥೆ ಸರಿಯಿದೆಯೆ? ಸರಿಯಿಲ್ಲ ಎಂದು ಎಲ್ಲರೂ ಹೇಳುತ್ತಾರೆ. ವ್ಯವಸ್ಥೆ ಸುಧಾರಣೆ ಮಾಡಲು ಎಲ್ಲರೂ ಪ್ರಯತ್ನಿಸಬೇಕು. ಜೆಡಿಯು…

ರೇಬಿಸ್ ಬಗ್ಗೆ ಜಾಗೃತಿ ಕಾರ್ಯಕ್ರಮ ಆಯೋಜಿಸಿದ ಪಶು ಸಂಗೋಪನಾ ಇಲಾಖೆ.

  ಗುಬ್ಬಿ:- ರೇಬಿಸ್ ವೈರಾಣು ಬಗ್ಗೆ ಜನಜಾಗೃತಿ ಹಾಗೂ ಉಚಿತ ಲಸಿಕೆ ಅಭಿಯಾನ ಕಾರ್ಯಕ್ರಮವನ್ನು ಸೋಮವಾರ ಪಶು ಸಂಗೋಪನಾ ಇಲಾಖೆ ಆಯೋಜಿಸಿ…

ತುಮಕೂರು ನಗರದಲ್ಲಿ ಮತ್ತೊಮ್ಮೆ ಜಳಪಿಸಿದ ಲಾಂಗು ಮಚ್ಚು ಬೆಚ್ಚಿ ಬಿದ್ದ ಜನತೆ

ತುಮಕೂರು ನಗರದ ಗಂಗಸಂದ್ರ ಮುಖ್ಯ ರಸ್ತೆಯಲ್ಲಿ ನಡೆದಿರುವ ಘಟನೆ – ಗಾಂಜಾ ಮತ್ತಿನಲ್ಲಿ           “ತುಮಕೂರು…

ಇಬ್ಬರು ಮಕ್ಕಳನ್ನು ಕೊಂದು ತಾಯಿಯೂ ಆತ್ಮಹತ್ಯೆ

. ಪಾವಗಡ: ತನ್ನ ಇಬ್ಬರು ಮಕ್ಕಳ ಕತ್ತು ಕೊಯ್ದು ಹತ್ಯೆ ಮಾಡಿ ಬಳಿಕ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಡಪಲಕೆರೆ…

ಮೈಸೂರು ದಸರಾ ಸ್ತಬ್ಧಚಿತ್ರ ನಿರ್ಮಾಣದಲ್ಲಿ ಸಿಇಓ ಅವರ ಮಹತ್ತರ ಪಾತ್ರ

  ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅಕ್ಟೋಬರ್ 2 ರಂದು ವಿಜಯ ದಶಮಿ ಜಂಬೂ ಸವಾರಿ…

16 ವರ್ಷಗಳ ನಂತರ ಸ್ನೇಹಿತರ ಸಮಾಗಮ ಮತ್ತು ಗುರುವಂದನಾ ಕಾರ್ಯಕ್ರಮ

ತುಮಕೂರು : ಪಾವಗಡ ತಾಲ್ಲೂಕಿನ ಶ್ರೀಮತಿ ಮತ್ತು ಶ್ರೀ ವೈ.ಇ.ಆರ್. ಪ್ರಥಮ ದರ್ಜೆ ಕಾಲೇಜಿನ 2006 ರಿಂದ 2009 ನೇ ಸಾಲಿನ…

ಗೃಹ ಸಚಿವರ ತವರು ಜಿಲ್ಲೆಯಲ್ಲಿಯೇ ದಲಿತರ ಮೇಲೆ ಹಲ್ಲೇ ಯತ್ನ ; ಒಬ್ಬರನ್ನು ವಶಕ್ಕೆ ಪಡೆದ ಪೊಲೀಸರು

ನೀರು ಕೇಳಿದ ದಲಿತ ಸಮುದಾಯದ (ಆದಿ ಕರ್ನಾಟಕ ಸಮುದಾಯಕ್ಕೆ) ಸೇರಿದ ಆನಂದ್ ಬಿನ್ ರಾಮಾಂಜಿನಪ್ಪ ಇವರನ್ನು ಘನ ಘೋರವಾಗಿ ಕೊಲೆಗೈದ ಘಟನೆ…

ಮಹಾನಗರ ಪಾಲಿಕೆ ಮಾಜಿ ಸದಸ್ಯರ ಪುತ್ರನ ವಿರುದ್ಧ ತಮ್ಮ ಸೊಸೆಯಿಂದಲೇ ಪ್ರಕರಣ ದಾಖಲು !

ತುಮಕೂರು : ನಗರದ ಮಹಾನಗರ ಪಾಲಿಕೆ ವಾರ್ಡ್ 01 ರ ಸದಸ್ಯರಾಗಿದ್ದ ಶ್ರೀಮತಿ ನಳಿನ ಇಂದ್ರಕುಮಾರ್  ಹಾಗೂ ಮಹಾನಗರ ಪಾಲಿಕೆ ಮಾಜಿ…

error: Content is protected !!