Blog
ಹಿಂದೂ ರಾಷ್ಟ್ರಕ್ಕಾಗಿ ಶಾರೀರಿಕ, ವೈಚಾರಿಕ ಮತ್ತು ಆಧ್ಯಾತ್ಮಿಕ ಶಕ್ತಿಯನ್ನು ಹೆಚ್ಚಿಸುವ ಸಂಕಲ್ಪ !
ಹನ್ನೆರಡನೆಯ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ ಅಂದರೆ ‘ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ’ ತನ್ನ ತಪಪೂರ್ತಿ (12 ವರ್ಷ) ಪೂರೈಸಿದೆ.…
ಗುರುಪೂರ್ಣಿಮೆ (ವ್ಯಾಸ ಪೂರ್ಣಿಮೆ) ಅಂದರೆ ಶಿಷ್ಯನೋರ್ವನ ಜೀವನದಲ್ಲಿ ಬರುವಂತಹ ಮಹತ್ವದ ದಿನ
ಗುರುಗಳು ಪಂಚಜ್ಞಾನೇಂದ್ರಿಯಗಳು, ಮನಸ್ಸು ಮತ್ತು ಬುದ್ಧಿ ಇವುಗಳ ಮೂಲಕ ಮನುಷ್ಯನಿಗೆ ಸುಖ-ದುಃಖಗಳ ಅನುಭವಗಳು ಬರುತ್ತವೆ, ಆದರೆ ಸಾಧನೆಯಿಂದ ಸುಖ-ದುಃಖಗಳ ಆಚೆಗಿನ ಚಿರಂತರ ಆನಂದದ ಅನುಭೂತಿ ಬರುತ್ತದೆ. ಈಶ್ವರಪ್ರಾಪ್ತಿಗಾಗಿ ದಿನನಿತ್ಯ ಶರೀರ, ಮನಸ್ಸು ಮತ್ತು ಬುದ್ಧಿ ಇವುಗಳಿಂದ ಏನೆಲ್ಲ ಪ್ರಯತ್ನಗಳನ್ನು ಮಾಡಲಾಗುತ್ತದೆಯೋ, ಅದನ್ನು `ಸಾಧನೆ’ ಎನ್ನುತ್ತಾರೆ. ಗುರುರ್ಬ್ರಹ್ಮಾ ಗುರುರ್ವಿಷ್ಣು ಗುರುರ್ದೇವೋ ಮಹೇಶ್ವರಃ | ಗುರುಃ ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ || ಕೇವಲ ಈ ಒಂದು ಶ್ಲೋಕದಿಂದ ‘ಗುರು’ ಎಂಬ ಶಬ್ದದ ಮಹಾನತೆ ಗಮನಕ್ಕೆ ಬರುತ್ತದೆ. ಗುರುಗಳು ಪಂಚಜ್ಞಾನೇಂದ್ರಿಯಗಳು, ಮನಸ್ಸು ಮತ್ತು ಬುದ್ಧಿ ಇವುಗಳ ಮೂಲಕ ಮನುಷ್ಯನಿಗೆ ಸುಖ-ದುಃಖಗಳ ಅನುಭವಗಳು ಬರುತ್ತವೆ, ಆದರೆ ಸಾಧನೆಯಿಂದ ಸುಖ-ದುಃಖಗಳ ಆಚೆಗಿನ ಚಿರಂತರ ಆನಂದದ ಅನುಭೂತಿ ಬರುತ್ತದೆ. ಈಶ್ವರಪ್ರಾಪ್ತಿಗಾಗಿ ದಿನನಿತ್ಯ ಶರೀರ, ಮನಸ್ಸು ಮತ್ತು ಬುದ್ಧಿ ಇವುಗಳಿಂದ ಏನೆಲ್ಲ ಪ್ರಯತ್ನಗಳನ್ನು ಮಾಡಲಾಗುತ್ತದೆಯೋ, ಅದನ್ನು `ಸಾಧನೆ’ ಎನ್ನುತ್ತಾರೆ. ಗುರುರ್ಬ್ರಹ್ಮಾ ಗುರುರ್ವಿಷ್ಣು ಗುರುರ್ದೇವೋ ಮಹೇಶ್ವರಃ | ಗುರುಃ ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ || ಕೇವಲ ಈ ಒಂದು ಶ್ಲೋಕದಿಂದ ‘ಗುರು’ ಎಂಬ ಶಬ್ದದ ಮಹಾನತೆ ಗಮನಕ್ಕೆ ಬರುತ್ತದೆ. ೧.…
ಆರ್ಯ ವೈಶ್ಯ ನಿಗಮ 2024/25ನೇ ಸಾಲಿನ ಕ್ರಿಯಾ ಯೋಜನೆಗೆ ಅನುಮೋದನೆ: ಸಣ್ಣ ಉದ್ಯಮಿಗಳು ಸದುಪಯೋಗ ಪಡೆದುಕೊಳ್ಳಿ: ಕೃಷ್ಣ ಬೈರೇಗೌಡ
ಬೆಂಗಳೂರು : ಆರ್ಯ ವೈಶ್ಯ ನಿಗಮದ ಮೂಲಕ ಕಳೆದ ವರ್ಷ 2023-24ರಲ್ಲಿ 800 ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಅಡಿಯಲ್ಲಿ ಸಣ್ಣ ಉದ್ಯಮಿಗಳಿಗೆ…
ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ
ತುಮಕೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ತುಮಕೂರು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ನಗರದ ರಿಂಗ್ ರಸ್ತೆಯ…
ಸ್ವಾಮಿ ವಿವೇಕಾನಂದರ ಪುಣ್ಯಸ್ಮರಣೆ
ಸ್ವಾಮಿ ವಿವೇಕಾನಂದರ ಗುರುಭಕ್ತಿ ಸರ್ವ ಧರ್ಮ ಸಮ್ಮೇಲನಕ್ಕಾಗಿ ಸ್ವಾಮಿ ವಿವೇಕಾನಂದರು ಭಾರತದ ಪ್ರತಿನಿಧಿಯಾಗಿ ಚಿಕಾಗೋ, ಅಮೇರಿಕಾಗೆ ಹೋಗಿದ್ದರು. ಅಲ್ಲಿ ಸ್ವಾಮಿ ವಿವೇಕಾನಂದರು…
ಹೆಗ್ಗೆರೆ ಪಿಡಿಒ ರಾಘವೇಂದ್ರ ಹಾಗೂ ಕರ ವಸೂಲಿಗಾರ ರಂಗನಾಥ್ ಅವರನ್ನು ಅಧಿಕಾರದಿಂದ ವಜಾ ಮಾಡಲು ಪ್ರತಿಭಟನೆ
ತುಮಕೂರು: ಹೆಗ್ಗೆರೆ ಗ್ರಾಮ ಪಂಚಾಯಿತಿಯಲ್ಲಿ ಸಂಗ್ರಹವಾದ ಸಾರ್ವಜನಿಕರ ತೆರಿಗೆ ಹಣವನ್ನು ದುರುಪಯೋಗ ಪಡಿಸಿಕೊಂಡು ಸರಕಾರದ ಬೊಕ್ಕಸಕ್ಕೆ ವಂಚನೆ ಮಾಡಿ ಅಮಾನತ್ತಾಗಿರುವ…
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ವಾಗ್ದಾಳಿ
ತುಮಕೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ, ಜನಪರ ಯೋಜನೆಗಳಿಲ್ಲ. ಭ್ರಷ್ಟಾಚಾರ, ಸುಳ್ಳುಗಳ ಮೇಲೆ ಸರ್ಕಾರ…
ಶ್ರೀ ಶಾಂತಿನಿಕೇತನ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 125 ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ನೋಟ್ ಬುಕ್ ವಿತರಣಾ ಕಾರ್ಯಕ್ರಮ
ಶ್ರೀ ಶಾಂತಿನಿಕೇತನ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿಗಳಿಗೆ ಶ್ರೀ ಮರಿಬಸಪ್ಪ ನಿವೃತ್ತ ಪ್ರಾಂಶುಪಾಲರು ಗೋಕುಲ ಬಡಡಾವಣೆ ತುಮಕೂರು ಇವರು…
ತುಮಕೂರು ಜಿಲ್ಲಾ ಆಸ್ಪತ್ರೆಗಳಲ್ಲಿ ಎಬಿಎಆರ್ ಕೆ ಯೋಜನೆ ಸಂಪೂರ್ಣ ವಿಫಲ ; ಹಂದ್ರಾಳ್ ನಾಗಭೂಷಣ್ ಆರೋಪ
ತುಮಕೂರು ಸರ್ಕಾರಿ ಆಸ್ಪತ್ರೆಗಳು ಪ್ರತಿನಿತ್ಯ ಒಂದಲ್ಲ ಒಂದು ಸಮಸ್ಯೆಗಳನ್ನ ಎದುರಿಸುತ್ತಲೇ ಇವೆ ಬಡ ರೋಗಿಗಳು ಸಾರ್ವಜನಿಕರು ಸೌಲಭ್ಯಗಳ ಕೊರತೆಯಿಂದಾಗಿ ಆರೋಗ್ಯದಿಂದ ದೂರ…
ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ’ದಲ್ಲಿ ಒಂದು ಸಾವಿರ ಹಿಂದುತ್ವನಿಷ್ಠರಿಂದ ಉತ್ಸಾಹದ ಪಾಲ್ಗೊಳ್ಳುವಿಕೆ!
ಪ್ರತಿ ವರ್ಷ ‘ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ’ಕ್ಕೆ ದೇಶ-ವಿದೇಶಗಳಿಂದ ಬರುವ ಹಾಗೂ ‘ಹಿಂದೂ ರಾಷ್ಟ್ರ’ ಸಂಕಲ್ಪನೆಯೊಂದಿಗೆ ಜೋಡಿಸಲ್ಪಟ್ಟ ಎಲ್ಲ ಹಿಂದೂ ಸಂಘಟನೆಗಳು…