ಗುರುಪೂರ್ಣಿಮೆ (ವ್ಯಾಸ ಪೂರ್ಣಿಮೆ) ಅಂದರೆ ಶಿಷ್ಯನೋರ್ವನ ಜೀವನದಲ್ಲಿ ಬರುವಂತಹ ಮಹತ್ವದ ದಿನ

    ಗುರುಗಳು ಪಂಚಜ್ಞಾನೇಂದ್ರಿಯಗಳು, ಮನಸ್ಸು ಮತ್ತು ಬುದ್ಧಿ ಇವುಗಳ ಮೂಲಕ ಮನುಷ್ಯನಿಗೆ ಸುಖ-ದುಃಖಗಳ ಅನುಭವಗಳು ಬರುತ್ತವೆ, ಆದರೆ ಸಾಧನೆಯಿಂದ ಸುಖ-ದುಃಖಗಳ ಆಚೆಗಿನ ಚಿರಂತರ ಆನಂದದ ಅನುಭೂತಿ ಬರುತ್ತದೆ. ಈಶ್ವರಪ್ರಾಪ್ತಿಗಾಗಿ ದಿನನಿತ್ಯ ಶರೀರ, ಮನಸ್ಸು ಮತ್ತು ಬುದ್ಧಿ ಇವುಗಳಿಂದ ಏನೆಲ್ಲ ಪ್ರಯತ್ನಗಳನ್ನು ಮಾಡಲಾಗುತ್ತದೆಯೋ, ಅದನ್ನು `ಸಾಧನೆ’ ಎನ್ನುತ್ತಾರೆ. ಗುರುರ್ಬ್ರಹ್ಮಾ ಗುರುರ್ವಿಷ್ಣು ಗುರುರ್ದೇವೋ ಮಹೇಶ್ವರಃ | ಗುರುಃ ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ || ಕೇವಲ ಈ ಒಂದು ಶ್ಲೋಕದಿಂದ ‘ಗುರು’ ಎಂಬ ಶಬ್ದದ ಮಹಾನತೆ ಗಮನಕ್ಕೆ ಬರುತ್ತದೆ.       ಗುರುಗಳು ಪಂಚಜ್ಞಾನೇಂದ್ರಿಯಗಳು, ಮನಸ್ಸು ಮತ್ತು ಬುದ್ಧಿ ಇವುಗಳ ಮೂಲಕ ಮನುಷ್ಯನಿಗೆ ಸುಖ-ದುಃಖಗಳ ಅನುಭವಗಳು ಬರುತ್ತವೆ, ಆದರೆ ಸಾಧನೆಯಿಂದ ಸುಖ-ದುಃಖಗಳ ಆಚೆಗಿನ ಚಿರಂತರ ಆನಂದದ ಅನುಭೂತಿ ಬರುತ್ತದೆ. ಈಶ್ವರಪ್ರಾಪ್ತಿಗಾಗಿ ದಿನನಿತ್ಯ ಶರೀರ, ಮನಸ್ಸು ಮತ್ತು ಬುದ್ಧಿ ಇವುಗಳಿಂದ ಏನೆಲ್ಲ ಪ್ರಯತ್ನಗಳನ್ನು ಮಾಡಲಾಗುತ್ತದೆಯೋ, ಅದನ್ನು `ಸಾಧನೆ’ ಎನ್ನುತ್ತಾರೆ. ಗುರುರ್ಬ್ರಹ್ಮಾ ಗುರುರ್ವಿಷ್ಣು ಗುರುರ್ದೇವೋ ಮಹೇಶ್ವರಃ | ಗುರುಃ ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ || ಕೇವಲ ಈ ಒಂದು ಶ್ಲೋಕದಿಂದ ‘ಗುರು’ ಎಂಬ ಶಬ್ದದ ಮಹಾನತೆ ಗಮನಕ್ಕೆ ಬರುತ್ತದೆ. ೧.…

ಸ್ವಾಮಿ ವಿವೇಕಾನಂದರ ಪುಣ್ಯಸ್ಮರಣೆ

ಸ್ವಾಮಿ ವಿವೇಕಾನಂದರ ಗುರುಭಕ್ತಿ ಸರ್ವ ಧರ್ಮ ಸಮ್ಮೇಲನಕ್ಕಾಗಿ ಸ್ವಾಮಿ ವಿವೇಕಾನಂದರು ಭಾರತದ ಪ್ರತಿನಿಧಿಯಾಗಿ ಚಿಕಾಗೋ, ಅಮೇರಿಕಾಗೆ ಹೋಗಿದ್ದರು. ಅಲ್ಲಿ ಸ್ವಾಮಿ ವಿವೇಕಾನಂದರು…

ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ’ದಲ್ಲಿ ಒಂದು ಸಾವಿರ ಹಿಂದುತ್ವನಿಷ್ಠರಿಂದ ಉತ್ಸಾಹದ ಪಾಲ್ಗೊಳ್ಳುವಿಕೆ!

ಪ್ರತಿ ವರ್ಷ ‘ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ’ಕ್ಕೆ ದೇಶ-ವಿದೇಶಗಳಿಂದ ಬರುವ ಹಾಗೂ ‘ಹಿಂದೂ ರಾಷ್ಟ್ರ’ ಸಂಕಲ್ಪನೆಯೊಂದಿಗೆ ಜೋಡಿಸಲ್ಪಟ್ಟ ಎಲ್ಲ ಹಿಂದೂ ಸಂಘಟನೆಗಳು…

‘ರಾಮಾಯಣ-ಮಹಾಭಾರತ’ ಈ ಗ್ರಂಥಗಳಲ್ಲಿ ನೂರಾರು ಖಗೋಳದ ಉಲ್ಲೇಖ; ಭಾರತೀಯ ಜ್ಞಾನದಿಂದಾಗಿಯೇ ಪಾಶ್ಚಿಮಾತ್ಯರ ವೈಜ್ಞಾನಿಕ ಪ್ರಗತಿ! – ಡಾ.ನೀಲೇಶ ಓಕ್, ಅಮೇರಿಕಾ

ಸನಾತನ ಧರ್ಮವು ಶಬ್ದಪ್ರಮಾಣವನ್ನು ಆಧರಿಸಿದೆ; ಏಕೆಂದರೆ ನಮ್ಮ ಋಷಿಮುನಿಗಳು ಏನನ್ನು ಪ್ರತ್ಯಕ್ಷ ಅನುಭವಿಸಿದರೋ, ಅದನ್ನೇ ಶಬ್ದಪ್ರಮಾಣವೆಂದು ಪರಿಗಣಿಸಿದ್ದಾರೆ. ಈ ಶಬ್ದಪ್ರಮಾಣವನ್ನು ನಾವೂ…

ವಟಪೂರ್ಣಿಮೆ (ವಟಸಾವಿತ್ರಿ ವ್ರತ) ನಿಮಿತ್ತ- ಸನಾತನ ಸಂಸ್ಥೆಯ ವಿಶೇಷ ಲೇಖನ !

ತಿಥಿ ಜ್ಯೇಷ್ಠ ಮಾಸದ (ತಿಂಗಳಿನ) ಹುಣ್ಣಿಮೆಯ ದಿನವನ್ನು ‘ವಟಪೂರ್ಣಿಮೆ’ (ವಟಸಾವಿತ್ರಿ ವ್ರತ) (21.6.2024) ಎಂದು ಆಚರಿಸಲಾಗುತ್ತದೆ. ವ್ರತದ ಉದ್ದೇಶ ಗಂಡ ಮತ್ತು…

24 ರಿಂದ 30 ಜೂನ್ ತನಕ ಗೋವಾದಲ್ಲಿ ನಡೆಯಲಿರುವ ‘ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದ ನಿಮಿತ್ತ … ಅಬ್ ಕಿ ಬಾರ ಹಿಂದೂ ರಾಷ್ಟ್ರ ಕಿ ಪುಕಾರ !

  ಪ್ರಸ್ತಾವನೆ : ‘ಹಿಂದೂ ರಾಷ್ಟ್ರ ಈ ಶಬ್ದವು ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲಿಯೂ ಈಗ ಯಾರಿಗೂ ಹೊಸದಾಗಿಲ್ಲ. ಸುಮಾರು ೧೫ ವರ್ಷಗಳ…

ಮಹಾರಾಣಾ ಪ್ರತಾಪ ಜಯಂತಿಯ

ಮಹಾರಾಣಾ ಪ್ರತಾಪ ಜಯಂತಿಯ (09.06.2024 ) ನಿಮಿತ್ತ ಹಿಂದೂ ಜನ ಜಾಗೃತಿ ಸಮಿತಿಯ ವಿಶೇಷ ಲೇಖನ ! ಹಿಂದೂಸ್ಥಾನದ ಇತಿಹಾಸದಲ್ಲಿ ಮಹಾರಾಣಾ…

ಕೂರ್ಮಜಯಂತಿ

ಕೂರ್ಮಜಯಂತಿ ಇದೇ 23.05.2024 ರಂದು ವೈಶಾಖ ಹುಣ್ಣಿಮೆಯಂದು ಕೂರ್ಮಜಯಂತಿಯನ್ನು ಆಚರಿಸಲಾಗುತ್ತದೆ. ಕೂರ್ಮ ಜಯಂತಿಯು ಹಿಂದೂಗಳಿಗೆ ಒಂದು ಮಂಗಲಮಯ ಉತ್ಸವವಾಗಿದೆ. ಈ ದಿನ…

ಅಕ್ಷಯ ತೃತೀಯಾ (ತದಿಗೆ) – ನಿಮಿತ್ತ ಸನಾತನ ಸಂಸ್ಥೆಯ ವಿಶೇಷ ಲೇಖನ

ಮೂರುವರೆ ಮುಹೂರ್ತಗಳ ಪೈಕಿ ಒಂದು ಪೂರ್ಣ ಮುಹೂರ್ತವಾಗಿರುವ ಅಕ್ಷಯ ತೃತೀಯಾದಲ್ಲಿ ಎಳ್ಳು ತರ್ಪಣೆ ನೀಡುವುದು, ಉದಕ ಕುಂಭದಾನ, ಮೃತ್ತಿಕಾ ಪೂಜೆ ಮಾಡುವುದು, ಅದೇರೀತಿ ದಾನ ನೀಡುವ ಪರಂಪರೆ ಇದೆ. 2024 ರಲ್ಲಿ ಮೇ 10 ರಂದು, ವೈಶಾಖ ಶುಕ್ಲ ತೃತೀಯಾ ತಿಥಿಯಂದು ಅಕ್ಷಯ ತೃತೀಯಾವನ್ನು ಆಚರಿಸಲಾಗುವುದು. ಇದರ ಹಿನ್ನೆಲೆಯ ಶಾಸ್ತ್ರವನ್ನು ನಾವು ತಿಳಿದುಕೊಳ್ಳೋಣ. ಪ್ರಸ್ತುತ ಲೇಖನದಲ್ಲಿ ಹೇಳಲಾದ ಅಧ್ಯಾತ್ಮಶಾಸ್ತ್ರವು, ಸರ್ವಸಾಮಾನ್ಯ ಕಾಲದಲ್ಲಿ ಪಾಲಿಸಬೇಕಾದ ಧರ್ಮದಲ್ಲಿ ಹೇಳಲಾದ ಶಾಸ್ತ್ರವಾಗಿದೆ. ಎಲ್ಲವೂ ಅನುಕೂಲಕರವಾಗಿದ್ದು ಧರ್ಮದಲ್ಲಿ ಹೇಳಿದಂತೆ ವರ್ತಿಸಬಹುದು, ಇದಕ್ಕೆ ‘ಸಂಪತ್ಕಾಲ’ ಎನ್ನಬಹುದು.        ಅಕ್ಷಯ ತೃತೀಯಾದ ಮಹತ್ವ  ಅಸ್ಯಾಂ ತಿಥೌ ಕ್ಷಯಮುರ್ಪತಿ ಹುತಂ ನ ದತ್ತಂ| ತೇನಾಕ್ಷಯೇತಿ ಕಥಿತಾ ಮುನಿಭಿಸ್ತ ತೀಯಾ| ಉದ್ದಿಶ್ಯ ದೈವತಪಿತೃನ್ಕ್ರಿಯತೇ ಮನುಷ್ಯೈಃ| ತತ್ ಚ ಅಕ್ಷಯಂ ಭವತಿ ಭಾರತ ಸರ್ವಮೇವ|| – ಅರ್ಥ : (ಶ್ರೀಕೃಷ್ಣನು ಹೇಳುತ್ತಾನೆ) ಎಲೈ ಯುಧಿಷ್ಠಿರನೇ, ಈ ತಿಥಿಗೆ ಮಾಡಿದ ದಾನ ಮತ್ತು ಹವನ ಕ್ಷಯವಾಗುವುದಿಲ್ಲ; ಆದುದರಿಂದ ಋಷಿಗಳು ಇದನ್ನು ‘ಅಕ್ಷಯ ತೃತೀಯಾ’ ಎಂದಿದ್ದಾರೆ. ಈ ತಿಥಿಯಂದು ದೇವರು ಮತ್ತು ಪಿತೃಗಳನ್ನುದ್ದೇಶಿಸಿ ಮಾಡಿದ ಕೃತಿಯು ಅಕ್ಷಯ (ಅವಿನಾಶೀ)ವಾಗುತ್ತದೆ. ಕೆಲವರ ಅಭಿಪ್ರಾಯದಂತೆ ಅಕ್ಷಯ ತೃತೀಯಾ ಕೃತಯುಗ ಅಥವಾ ತ್ರೇತಾಯುಗದ ಆರಂಭದ ದಿನವಾಗಿದೆ. ಅಕ್ಷಯ ತೃತೀಯಾದಂದು ಇಡೀ ದಿನ ಶುಭ ಮುಹೂರ್ತವೇ ಆಗಿರುತ್ತದೆ; ಆದ್ದರಿಂದ ಈ ತಿಥಿಯಂದು ಧಾರ್ಮಿಕ ಕೃತಿಗಳನ್ನು ಮಾಡುವಾಗ ಮುಹೂರ್ತವನ್ನು ನೋಡಬೇಕಾಗುವುದಿಲ್ಲ. ಈ ದಿನದಂದು ಹಯಗ್ರೀವ ಅವತಾರ, ನರನಾರಾಯಣ ಪ್ರಕಟೀಕರಣ ಮತ್ತು ಪರಶುರಾಮನ ಅವತಾರವಾಗಿದೆ. ಈ ತಿಥಿಯಂದು ಬ್ರಹ್ಮ ಮತ್ತು ಶ್ರೀವಿಷ್ಣುವಿನ ಮಿಶ್ರ ಲಹರಿಗಳು ಉಚ್ಚ ದೇವತೆಗಳ ಲೋಕದಿಂದ ಪೃಥ್ವಿಯ ಮೇಲೆ ಬರುತ್ತವೆ. ಆದುದರಿಂದ ಪೃಥ್ವಿಯ ಮೇಲಿನ ಸಾತ್ತ್ವಿಕತೆಯು ಹೆಚ್ಚಾಗುತ್ತದೆ. ಈ ಕಾಲಮಹಾತ್ಮೆಯಿಂದಾಗಿ ಈ ತಿಥಿಯಂದು ಪವಿತ್ರ ಸ್ನಾನ, ದಾನಗಳಂತಹ ಧರ್ಮಕಾರ್ಯಗಳನ್ನು ಮಾಡಿದರೆ ಅವು ಗಳಿಂದ ಹೆಚ್ಚು ಆಧ್ಯಾತ್ಮಿಕ ಲಾಭವಾಗುತ್ತದೆ. ಈ ತಿಥಿಯಂದು ದೇವತೆಗಳನ್ನು ಮತ್ತು ಪಿತೃಗಳನ್ನು ಉದ್ದೇಶಿಸಿ ಮಾಡಿದ ಎಲ್ಲ ಕರ್ಮಗಳೂ ಅಕ್ಷಯ (ಅವಿನಾಶಿ) ವಾಗುತ್ತವೆ.…

ಸನಾತನದ ಮೇಲಿನ ಆರೋಪಗಳ ವಸ್ತುಸ್ಥಿತಿ

ಸನಾತನದ ೨೫ ವರ್ಷಗಳೆಂದರೆ ಸನಾತನದ ಸಾಧಕರ ಮತ್ತು ಹಿತಚಿಂತಕರ ನಿಸ್ವಾರ್ಥ ಸಮರ್ಪಣೆಯ ೨೫ ವರ್ಷಗಳಾಗಿವೆ.  ಈ ಪ್ರವಾಸ ಖಂಡಿತವಾಗಿಯೂ ಸುಲಭವಾಗಿರಲಿಲ್ಲ; ಕಾರಣ…

error: Content is protected !!